ಸೋಮವಾರ, ಫೆಬ್ರವರಿ 14, 2022

ಕೊಡವ ಕನ್ನಡ ನಿಘಂಟು

ಪದನೆರಕೆಗಳಲ್ಲಿ ಹಲವು ಬಗೆಗಳಿವೆ, ಅದರಲ್ಲಿ ಇನ್ನುಡಿಯ ಪದನೆರಕೆಗಳು ಕೂಡ ಒಂದು ಬಗೆ. ಇದಕ್ಕೆ ಒಂದು ಎತ್ತುಗೆ "ಕೊಡವ ಕನ್ನಡ ನಿಘಂಟು". ೧೯೮೩ ಏಡಿನಲ್ಲಿ ಹೊರಬಂದ ಈ ಪದನೆರಕೆ ಆಮೇಲೆ ೨೦೧೪ ನಲ್ಲಿ ಎರಡನೆ ಅಚ್ಚು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯಿತು. 

ಈ ಪದನೆರಕೆಯಲ್ಲಿ ಹಲವು ಕೊಡವ ಪದಗಳ ಜೊತೆ ಬರಹಗಾರರಾದ ಐ.ಮಾ.ಮುತ್ತಣ್ಣ ಅವರ ಕೆಲವು ನಿಲುವುಗಳು ಕೂಡ ಕಾಣಬಹದು, ಅದೇನೆಂದರೆ ಕೊಡವ ನುಡಿಗೆ ಮಹಾಪ್ರಾಣ ಬೇಡದವೆಂದು ತಿಳಿಯಾಗಿ ತಿಳಿಸಿದ್ದಾರೆ, ಅದರ ತಿಟ್ಟ ಇಲ್ಲಿದೆ :- 


"ಕೊಡವ ಕನ್ನಡ ನಿಘಂಟು" ಹೊತ್ತಗೆ ತಿಟ್ಟ ಇಲ್ಲಿದೆ :- 



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ